23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya
error: Content is protected !!