September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!