24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ‌ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಅವರು ಗ್ರಾಮೀಣ ಅಂಚೆ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾವಿತ್ರಿ ಅಚಾರ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಕುಮಾರ್ ,ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಕೀರ್ತಿ, ಅಂಚೆ ಅಧಿಕಾರಿ ಸುಜಯ್
ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya
error: Content is protected !!