ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ‌ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಅವರು ಗ್ರಾಮೀಣ ಅಂಚೆ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾವಿತ್ರಿ ಅಚಾರ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಕುಮಾರ್ ,ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಕೀರ್ತಿ, ಅಂಚೆ ಅಧಿಕಾರಿ ಸುಜಯ್
ಉಪಸ್ಥಿತರಿದ್ದರು.

Leave a Comment

error: Content is protected !!