22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಕುಕ್ಕೇಡಿ ಹರೇ ರಾಮ್ ನಿವಾಸದ ಚಂದ್ರಹಾಸ ಪೂಜಾರಿ (74 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಒಂದು ತಿಂಗಳ ಹಿಂದೆ ಚಂದ್ರಹಾಸ ಪೂಜಾರಿಯವರ ಪತ್ನಿ ಬೇಬಿ ನಿಧನರಾಗಿದ್ದು , ತಿಂಗಳೊಳಗೆ ಗಂಡ ಹೆಂಡತಿ ಸಾವನ್ನಪಿದ್ದು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ಚಂದ್ರಹಾಸ ಪೂಜಾರಿಯವರು ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು.

1971 ರಲ್ಲಿ ಭಾರತ- ಪಾಕಿಸ್ಥಾನ ಯುದ್ದದಲ್ಲಿ ಭಾಗವಹಿಸಿ ಸೇನೆಯಿಂದ ಪದಕ ಪಡೆದುದು ಇವರ ಹೆಗ್ಗಳಿಕೆಯಾಗಿದೆ.

ಮೃತರು ಒರ್ವ ಪುತ್ರ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!