23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!