23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!