22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya
error: Content is protected !!