May 6, 2026
ಪ್ರಮುಖ ಸುದ್ದಿ

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಬರುವ ಡಿಸೆಂಬರ್ 2ನೇ ತಾರೀಕು ಶನಿವಾರ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಕಲ್ಲು ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ” ದ “ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನ.10ರಂದು ಪಾಡ್ಯಾರು ಬೀಡು ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಅಸ್ರಣ್ಣ ಮೂಡುಮನೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಅಧ್ಯಕ್ಷ ಸೋಮಶೇಖರ ದೇವಸ್ಯ ದೇವಸ್ಯ ಬಾಳಿಕೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ,

ಸಮಿತಿ ಸದಸ್ಯರಾದ ಸುಧಾಕರ ಗೌಡ, ಜಯರಾಮ ಶೆಟ್ಟಿ, ಹೇಮಂತ ಶೆಟ್ಟಿ ದೇವಸ್ಯ, ಚಂದ್ರಹಾಸ ದಾಸ್, ರಾಮಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಕೃಷ್ಣಯ್ಯ ಆಚಾರ್ಯ, ಸುನೀಶ್ ಕುಮಾರ್ ಕಡಂಬು, ಪುರಂದರ ಪಾಡ್ಯಾರು, ಶಿವಾಜಿ ರಾವ್, ತೇಜಸ್ವಿ ಪಾಡ್ಯಾರು, ದಾಮೋದರ ಪಾಡ್ಯಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya
error: Content is protected !!