May 6, 2026
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ ಅಥವಾ ಇತರೇ ಆಹಾರ ಪದಾರ್ಥಗಳನ್ನು ಕೊಳ್ಳಬೇಡಿ.

ಪಟಾಕಿ ಸಿಡಿಸುವಾಗ ಅಗತ್ಯ ಜಾಗ್ರತೆ ವಹಿಸುವುದು ಎಂದು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!