26.5 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಬರುವ ಡಿಸೆಂಬರ್ 2ನೇ ತಾರೀಕು ಶನಿವಾರ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಕಲ್ಲು ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ” ದ “ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನ.10ರಂದು ಪಾಡ್ಯಾರು ಬೀಡು ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಅಸ್ರಣ್ಣ ಮೂಡುಮನೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಅಧ್ಯಕ್ಷ ಸೋಮಶೇಖರ ದೇವಸ್ಯ ದೇವಸ್ಯ ಬಾಳಿಕೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ,

ಸಮಿತಿ ಸದಸ್ಯರಾದ ಸುಧಾಕರ ಗೌಡ, ಜಯರಾಮ ಶೆಟ್ಟಿ, ಹೇಮಂತ ಶೆಟ್ಟಿ ದೇವಸ್ಯ, ಚಂದ್ರಹಾಸ ದಾಸ್, ರಾಮಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಕೃಷ್ಣಯ್ಯ ಆಚಾರ್ಯ, ಸುನೀಶ್ ಕುಮಾರ್ ಕಡಂಬು, ಪುರಂದರ ಪಾಡ್ಯಾರು, ಶಿವಾಜಿ ರಾವ್, ತೇಜಸ್ವಿ ಪಾಡ್ಯಾರು, ದಾಮೋದರ ಪಾಡ್ಯಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
error: Content is protected !!