23.4 C
ಪುತ್ತೂರು, ಬೆಳ್ತಂಗಡಿ
August 5, 2026
ಪ್ರಮುಖ ಸುದ್ದಿ

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಬರುವ ಡಿಸೆಂಬರ್ 2ನೇ ತಾರೀಕು ಶನಿವಾರ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಕಲ್ಲು ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ” ದ “ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನ.10ರಂದು ಪಾಡ್ಯಾರು ಬೀಡು ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಅಸ್ರಣ್ಣ ಮೂಡುಮನೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಅಧ್ಯಕ್ಷ ಸೋಮಶೇಖರ ದೇವಸ್ಯ ದೇವಸ್ಯ ಬಾಳಿಕೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ,

ಸಮಿತಿ ಸದಸ್ಯರಾದ ಸುಧಾಕರ ಗೌಡ, ಜಯರಾಮ ಶೆಟ್ಟಿ, ಹೇಮಂತ ಶೆಟ್ಟಿ ದೇವಸ್ಯ, ಚಂದ್ರಹಾಸ ದಾಸ್, ರಾಮಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಕೃಷ್ಣಯ್ಯ ಆಚಾರ್ಯ, ಸುನೀಶ್ ಕುಮಾರ್ ಕಡಂಬು, ಪುರಂದರ ಪಾಡ್ಯಾರು, ಶಿವಾಜಿ ರಾವ್, ತೇಜಸ್ವಿ ಪಾಡ್ಯಾರು, ದಾಮೋದರ ಪಾಡ್ಯಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya
error: Content is protected !!