26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ ಅಥವಾ ಇತರೇ ಆಹಾರ ಪದಾರ್ಥಗಳನ್ನು ಕೊಳ್ಳಬೇಡಿ.

ಪಟಾಕಿ ಸಿಡಿಸುವಾಗ ಅಗತ್ಯ ಜಾಗ್ರತೆ ವಹಿಸುವುದು ಎಂದು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya
error: Content is protected !!