25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

ಬೆಳ್ತಂಗಡಿ : ಆಂಬುಲೆನ್ಸ್ ಇರುವುದು ಗಂಭೀರವಾಗಿರುವ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದರು. ಆದರೆ ಕೊಟ್ಟಿಗೆಹಾರ ಆಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಘಟನೆ ವರದಿಯಾಗಿದೆ.

ಚಿಕ್ಕಮಗಳೂರಿನ ಕೊಟ್ಟಿಗಾರದಿಂದ ಚಾರ್ಮಾಡಿಯಾಗಿ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ ರೂ. 4,500/- ದಂಡ ಹಾಕಿದ್ದಾರೆ.

Related posts

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya
error: Content is protected !!