24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

ಮಡಂತ್ಯಾರು ಗ್ರಾಮ ಪಂಚಾಯತಿ ವತಿಯಿಂದ ಪಾರೆಂಕಿ ಕುಕ್ಕಳ ಗ್ರಾಮದ ಅರ್ಹ ಫಲನುಭವಿಗಳಿಗೆ ಮಹಾವೀರ ಭಾರತ್ ಗ್ಯಾಸ್ ಏಜೆನ್ಸಿ ವೇಣೂರು ಇವರ ಸಹಯೋಗದಲ್ಲಿ ಉಜ್ವಲ ಗ್ಯಾಸ್ ವಿತರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರೂಪ ಎ. ಎಸ್. ಫಲಾನುಭವಿಗಳಿಗೆ ಗ್ಯಾಸ್ ಮತ್ತು ಸ್ಟೌವ್ ವಿತರಣೆ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕುಕ್ಕಳ, ಗ್ರಾಮ ಪಂಚಾಯತಿ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಹರೀಶ್ ಶೆಟ್ಟಿ, ಶ್ರೀಮತಿ ಶಶಿಪ್ರಭಾ, ಶ್ರೀಮತಿ ಸಂಗೀತ ಶೆಟ್ಟಿ, ಗ್ರಾಮ ಪಂಚಾಯತಿ ಸಿಬ್ಬಂದಿ ಕಾರ್ತಿಕ್ ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!