May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4ನೇ ವರ್ಷದ ದೀಪಾವಳಿ ದೋಸೆ ಹಬ್ಬವು ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಲಿದೆ.

ಬೆಳಗ್ಗೆ 10.00 ರಿಂದ ಮಧ್ಯಾಹ್ನ 1 ರವರೆಗೆ ಧರ್ಮಸ್ಥಳ ನಿನಾದ ಕ್ಲಾಸಿಕಲ್ ಮುಂಡ್ರುಪ್ಪಾಡಿ ಇವರಿಂದ ಭಕ್ತಿ -ಭಾವ-ಗಾನ, ಮಧ್ಯಾಹ್ನ 1 ರಿಂದ 3 ರವರೆಗೆ ಜನಪದ ಕಲರವ ಕಲಾಮಯಂ ಉಡುಪಿ ಇವರಿಂದ ಜನಪದ ಸಂಗೀತ ಮತ್ತು ಜಾನಪದ ವಾದ್ಯಪರಿಕರಗಳ ಸಮ್ಮಿಲನ, ಮಧ್ಯಾಹ್ನ 3ರಿಂದ 5 ರವರಗೆ ಕಾರ್ಕಳ ತೆಲಿಕೆದ ತೆನಾಲಿ ಇವರಿಂದ ತೆಲಿಕೆದ ಬರ್ಸ ತುಳು ಹಾಸ್ಯಮಯ ನಾಟಕ, ಸಂಜೆ 5 ರಿಂದ 6 ರವರೆಗೆ ಕುಣಿತ ಭಜನೆ, ಸಂಜೆ 6ರಿಂದ 7 ರವರೆಗೆ ಗೋ ಪೂಜೆ, ಸಹಸ್ರ ಹಣತೆ ಪ್ರಜ್ವಲನೆ, ರಾತ್ರಿ 7 ರಿಂದ 8 ರವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 8 ರಿಂದ ಸುಡುಮದ್ದು ಪ್ರದರ್ಶನ, ಹಾಗೂ ರಾತ್ರಿ 8.30 ಕ್ಕೆ ಮೈತಿದಿ ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
error: Content is protected !!