24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4ನೇ ವರ್ಷದ ದೀಪಾವಳಿ ದೋಸೆ ಹಬ್ಬವು ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಲಿದೆ.

ಬೆಳಗ್ಗೆ 10.00 ರಿಂದ ಮಧ್ಯಾಹ್ನ 1 ರವರೆಗೆ ಧರ್ಮಸ್ಥಳ ನಿನಾದ ಕ್ಲಾಸಿಕಲ್ ಮುಂಡ್ರುಪ್ಪಾಡಿ ಇವರಿಂದ ಭಕ್ತಿ -ಭಾವ-ಗಾನ, ಮಧ್ಯಾಹ್ನ 1 ರಿಂದ 3 ರವರೆಗೆ ಜನಪದ ಕಲರವ ಕಲಾಮಯಂ ಉಡುಪಿ ಇವರಿಂದ ಜನಪದ ಸಂಗೀತ ಮತ್ತು ಜಾನಪದ ವಾದ್ಯಪರಿಕರಗಳ ಸಮ್ಮಿಲನ, ಮಧ್ಯಾಹ್ನ 3ರಿಂದ 5 ರವರಗೆ ಕಾರ್ಕಳ ತೆಲಿಕೆದ ತೆನಾಲಿ ಇವರಿಂದ ತೆಲಿಕೆದ ಬರ್ಸ ತುಳು ಹಾಸ್ಯಮಯ ನಾಟಕ, ಸಂಜೆ 5 ರಿಂದ 6 ರವರೆಗೆ ಕುಣಿತ ಭಜನೆ, ಸಂಜೆ 6ರಿಂದ 7 ರವರೆಗೆ ಗೋ ಪೂಜೆ, ಸಹಸ್ರ ಹಣತೆ ಪ್ರಜ್ವಲನೆ, ರಾತ್ರಿ 7 ರಿಂದ 8 ರವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 8 ರಿಂದ ಸುಡುಮದ್ದು ಪ್ರದರ್ಶನ, ಹಾಗೂ ರಾತ್ರಿ 8.30 ಕ್ಕೆ ಮೈತಿದಿ ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!