September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಗೇರುಕಟ್ಟೆ: ಇಲ್ಲಿಯ ರೇಷ್ಮೆರೋಡ್ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಒಂದು ನಾಯಿಯನ್ನು ನುಂಗಿ ಇನ್ನೊಂದು ಮರಿಯನ್ನು ನುಂಗಲು ಪಯತ್ನ ಪಡುತ್ತಿದ್ದ ಘಟನೆ ನ.11 ರಂದು ನಡೆದಿದೆ.

ಸ್ಥಳೀಯರು ಗಮನಿಸಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದು ಹೆಬ್ಬಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ಡಿ. 02: ಉಜಿರೆಯಲ್ಲಿ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!