25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಗೇರುಕಟ್ಟೆ: ಇಲ್ಲಿಯ ರೇಷ್ಮೆರೋಡ್ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಒಂದು ನಾಯಿಯನ್ನು ನುಂಗಿ ಇನ್ನೊಂದು ಮರಿಯನ್ನು ನುಂಗಲು ಪಯತ್ನ ಪಡುತ್ತಿದ್ದ ಘಟನೆ ನ.11 ರಂದು ನಡೆದಿದೆ.

ಸ್ಥಳೀಯರು ಗಮನಿಸಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದು ಹೆಬ್ಬಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!