27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಟೈಮ್ಸ್ ಪದವಿ ಪೂರ್ವ ಕಾಲೇಜು ಹಾಸನ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ಚಾಂಪಿಯನ್ ಪಟ್ಟವನ್ನು ಪಡೆದು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಸುಭಾಷ್, ಪ್ರತೀಕ್ ಶೆಟ್ಟಿ ,ವಿಕಾಸ್, ಕುಮಾರ್ ಗೌಡ, ಸೂಫಿಯನ್, ಆಫ್ರಿದಿ ಎಸ್ ಡಿ ಎಂ ಉಜಿರೆ, ಚಿನ್ಮಯಿ, ಆಕಾಶ್, ರಾಕೇಶ್.ಆಳ್ವಾಸ್ ಕಾಲೇಜು ಮೂಡಬಿದ್ರಿ. ಕೌಷಿಕ್ ಪೆರ್ನೆ ಪದವಿ ಪೂರ್ವ ಕಾಲೇಜು
ಪುನೀತ್ ನಾರಾಯಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು, ಆಕಾಶ್ ಎಸ್ ಡಿ ಪಿ ಟಿ ಕಟೀಲು,
ಉತ್ತಮ ಹೊಡೆತಗಾರ :ಪ್ರತೀಕ್ ಶೆಟ್ಟಿ ಎಸ್ ಡಿ ಎಂ, ಉತ್ತಮ ಸವ್ಯಸಾಚಿ ವಿಕಾಸ್.ಎಸ್ ಡಿ ಎಂ
ಉತ್ತಮ ಬ್ಲಾಕರ್ ಕುಮಾರ್ ಗೌಡ ಪಡೆದುಕೊಂಡಿದ್ದಾರೆ.

ತಂಡದ ವ್ಯವಸ್ಥಾಪಕರಾಗಿ ಸಂದೇಶ್ ಪೂಂಜ ದೈಹಿಕ ಶಿಕ್ಷಣ ಉಪನ್ಯಾಸಕರು, ತಂಡದ ತರಬೇತುದಾರ ಸುಧೀನ. ಹಾಗೂ ರಮೇಶ್ ಹೆಚ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಇವರಿಗೆ ಶುಭ ಹಾರೈಸಿರುತ್ತಾರೆ.

Related posts

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
error: Content is protected !!