27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ


ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾ ದವರು ಉಪಸ್ಥಿತರಿದ್ದರು.ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya
error: Content is protected !!