September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ


ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾ ದವರು ಉಪಸ್ಥಿತರಿದ್ದರು.ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!