25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ


ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾ ದವರು ಉಪಸ್ಥಿತರಿದ್ದರು.ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya
error: Content is protected !!