25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ


ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾ ದವರು ಉಪಸ್ಥಿತರಿದ್ದರು.ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya
error: Content is protected !!