24.6 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ ಅಥವಾ ಇತರೇ ಆಹಾರ ಪದಾರ್ಥಗಳನ್ನು ಕೊಳ್ಳಬೇಡಿ.

ಪಟಾಕಿ ಸಿಡಿಸುವಾಗ ಅಗತ್ಯ ಜಾಗ್ರತೆ ವಹಿಸುವುದು ಎಂದು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Related posts

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya
error: Content is protected !!