May 6, 2026
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ ಅಥವಾ ಇತರೇ ಆಹಾರ ಪದಾರ್ಥಗಳನ್ನು ಕೊಳ್ಳಬೇಡಿ.

ಪಟಾಕಿ ಸಿಡಿಸುವಾಗ ಅಗತ್ಯ ಜಾಗ್ರತೆ ವಹಿಸುವುದು ಎಂದು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಪೆರಾಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!