September 6, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!