March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ,ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ ಜರಗಿತು.

ಕರುವನ್ನು ಸಂಘದ ಸದಸ್ಯ ಸಂದೀಪ್ ಆಚಾರ್ಯ ದಾನವಾಗಿ ನೀಡಿದರು.ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ, ಉಪಾಧ್ಯಕ್ಷ, ನಿರ್ದೇಶಕರುಗಳು,ಕಾರ್ಯದರ್ಶಿ, ಸಿಬಂದಿಗಳು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya
error: Content is protected !!