September 6, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!