25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya
error: Content is protected !!