32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!