23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ರಾಜು ಬಿ. ಹೆಚ್. ರವರು ಸ್ವಾಗತಿಸಿದರು. ಅಧ್ಯಕ್ಷರು ದೀಪಾವಳಿಯ ಶುಭಾಶಯಗಳೊಂದಿಗೆ ಮಾತನಾಡುತ್ತಾ, ಎಲ್ಲ ಸದಸ್ಯರು ಮುಂದಿನ ಸಭೆಯಲ್ಲಿ ಭಾಗವಸುವಂತೆ ವಿನಂತಿಸಿದರು. ಉಪಾಧ್ಯಕ್ಷರಾದ ಕೃಷ್ಣಪ್ಪ ರವರು ಸಂಘಕ್ಕೆ ಟೇಬಲ್ ಒಂದನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರು. ಸಂಘದ ಕೋಶಧಿಕಾರಿ ಸಂಜೀವ ರವರು ಉಚಿತವಾಗಿ 5 ಚೇರ್, ಅಧ್ಯಕ್ಷರು 10 ಚೇರ್, ಹರೀಶ್ 5 ಚೇರ್, ವಸಂತ ಹೇಬೆ 1, ಭಾಸ್ಕರ್ 1, ಸಂಜೀವ ಹೇಬೆ 1, ಹಾಗೂ ಸಾಂತಪ್ಪ ಸಂಜಯ ನಗರ 3 ಮತ್ತು ಬೊಮ್ಮಯ್ಯ ಉದಯ ನಗರ 1 ಚಯರ್ ಗಳನ್ನು ನೀಡುವುದಾಗಿ ಹೇಳಿದರು.ದಾನಿಗಳಿಗೆ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಮಾಡುವ ಬಗ್ಯೆ ಚಿಂತಿಸಲಾಗುವುದೆಂದು ತಿಳಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ವಂದಿಸಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!