25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ಕಮಲದಲ್ಲಿ ಅರಳಿತ ಹಣತೆಗಳ ಚಿತ್ತಾರ, ಬೆಳ್ತಂಗಡಿ ಪೇಟೆಯಲ್ಲಿ ಅತ್ಯಾಕರ್ಷಕ ದೀಪಾಲಂಕಾರ, ವಿವಿಧ ಭಜನಾ ತಂಡಗಳಿಂದ ಕುಣಿತಾ ಭಜನೆ,75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು ಮೆಚ್ಚಗೆ ವ್ಯೆಕ್ತ ಪಡಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ ಎಂದರು.

ದೋಸೆ ಹಬ್ಬದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್,ಭಾರತೀಯ ಜನತಾ ಪಾರ್ಟಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ, ಭಾರತೀಯ ಜನತಾ ಪಾರ್ಟಿಯ ಕಿಶೋರ್ ಬೊಟ್ಯಾಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ರಾಜ್ಯ ರೈತಮೊರ್ಚಾದ ಉಪಾಧ್ಯಕ್ಷ ರೇಣುಕಾಪ್ರಸಾದ್, ಬಿಜೆಪಿ ಬೆಳ್ತಂಗಡಿ ಯುವಮೋರ್ಚಾದ ಅಧ್ಯಕ್ಷ ಯಶವಂತ್ ಬೆಳಾಲು,ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಯುವಮೊರ್ಚಾ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತರಾಮ್ ಬೆಳಾಲ್, ಅರವಿಂದ ಲಾಯಿಲ ಕಾರ್ಯಕ್ರಮ‌ ನಿರೂಪಿಸಿದರು. ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.

Related posts

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya
error: Content is protected !!