23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

ಬೆಳ್ತಂಗಡಿ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯ ಅಭಿವೃದ್ದಿಯ ದೃಷಿಯಿಂದ ಅಮೃತ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಶ್ರಮಿಕ ಕಛೇರಿಯಲ್ಲಿ ನ13 ರಂದು ಭೇಟಿ ಮಾಡಲಾಯಿತು.

ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ಶಾಸಕರು ಹಲವಾರು ಮಹತ್ತರವಾದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವದ ಆಚರಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ವಿನು ಬಳಂಜ, ಮನೋಹರ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು ,ಸುರೇಶ್ ಶೆಟ್ಟಿ ಕುರೆಲ್ಯ, ರಾಕೇಶ್ ಹೆಗ್ಡೆ ಬಳಂಜ, ಪ್ರವೀಣ್ ಕುಮಾರ್ ಹೆಚ್ ಎಸ್ ನಾಲ್ಕೂರು, ಗುರುಪ್ರಸಾದ್ ಹೆಗ್ಡೆ ದರಿಮಾರ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಹೇಶ್ ಸುವರ್ಣ ಹಾಕೋಟೆ ಬಳಂಜ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
error: Content is protected !!