22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

ಬೆಳ್ತಂಗಡಿ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯ ಅಭಿವೃದ್ದಿಯ ದೃಷಿಯಿಂದ ಅಮೃತ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಶ್ರಮಿಕ ಕಛೇರಿಯಲ್ಲಿ ನ13 ರಂದು ಭೇಟಿ ಮಾಡಲಾಯಿತು.

ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ಶಾಸಕರು ಹಲವಾರು ಮಹತ್ತರವಾದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವದ ಆಚರಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ,ಪ್ರಮುಖರಾದ ವಿನು ಬಳಂಜ, ಮನೋಹರ್ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಿಶ್ವನಾಥ ಹೊಳ್ಳ ಮಜ್ಜೇನಿಬೈಲು ,ಸುರೇಶ್ ಶೆಟ್ಟಿ ಕುರೆಲ್ಯ, ರಾಕೇಶ್ ಹೆಗ್ಡೆ ಬಳಂಜ, ಪ್ರವೀಣ್ ಕುಮಾರ್ ಹೆಚ್ ಎಸ್ ನಾಲ್ಕೂರು, ಗುರುಪ್ರಸಾದ್ ಹೆಗ್ಡೆ ದರಿಮಾರ್, ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಹೇಶ್ ಸುವರ್ಣ ಹಾಕೋಟೆ ಬಳಂಜ ಉಪಸ್ಥಿತರಿದ್ದರು.

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya
error: Content is protected !!