22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4ನೇ ವರ್ಷದ ದೀಪಾವಳಿ ದೋಸೆ ಹಬ್ಬವು ನ.13 ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದರು. ನಂತರ ದೋಸೆಯನ್ನು ಹೊಯ್ಯೂವ ಮೂಲಕ ಚಾಲನೆ ನೀಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಂಗಳೂರು ಮೇಯರ್ ಮಂಡಲದ ಪ್ರಭಾರಿ ಸುಧೀರ್ ಕಣ್ಣೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಿಜೆಪಿ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಯುವಮೋರ್ಚ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್, ಉಪಾಧ್ಯಕ್ಷ ಸುದರ್ಶನ್ ಬಜ, ಕಾರ್ಯದರ್ಶಿ ಯತೀಶ್ ಶೆಟ್ಟಿ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಯುವ ಮೋರ್ಚಾ ಪ್ರಭಾರಿ ಸೀತಾರಾಮ ಬಿ.ಎಸ್. ಯುವ ಮೋರ್ಚಾ ತಾಲೂಕು ಅಧ್ಯಕ್ಷ ಯಶವಂತ ಬೆಳಾಲು, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ಯುವ ಮೋರ್ಚಾದ ಅಧ್ಯಕ್ಷ ಯಶವಂತ ಗೌಡ ಬೆಳಾಲು ಸ್ವಾಗತಿಸಿದರು.

Related posts

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya
error: Content is protected !!