July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!