23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!