July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು.

ನೂರಾರು ವಾಹನಗಳಿಗೆ ವಾಹನ ಪೂಜೆಯನ್ನು ನೇರವೇರಿಸಿ ಪ್ರಸಾದ ವಿವರಿಸಲಾಯಿತು. ಪಟಾಕಿ ಸಿಡಿಸಿ ದೀಪಾವಳಿ ಹಬ್ಬವನ್ನು ಸಂಭ್ರಮಿಸಲಾಯಿತು.

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!