April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
error: Content is protected !!