23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!