26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು.

ನೂರಾರು ವಾಹನಗಳಿಗೆ ವಾಹನ ಪೂಜೆಯನ್ನು ನೇರವೇರಿಸಿ ಪ್ರಸಾದ ವಿವರಿಸಲಾಯಿತು. ಪಟಾಕಿ ಸಿಡಿಸಿ ದೀಪಾವಳಿ ಹಬ್ಬವನ್ನು ಸಂಭ್ರಮಿಸಲಾಯಿತು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya
error: Content is protected !!