27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya
error: Content is protected !!