July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!