23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!