September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya
error: Content is protected !!