27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ ಮೂಲ್ಯ ನಲ್ಲಾರಗುತ್ತು ನಡೆಸಿದರು, ಅಧ್ಯಕ್ಷತೆಯನ್ನು ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಅಧ್ಯಕ್ಷರು ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಿದರು. ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟಕರು ಸ್ಥಾಪಕ ಅಧ್ಯಕ್ಷರು ತುಳುನಾಡು ಒಕ್ಕೂಟ ಬೆಳ್ತಂಗಡಿಯ ಶೈಲೇಶ್ ಆರ್ ಜೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತುಳು ನಾಡು ಒಕ್ಕೂಟ ದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಪ್ರಸಾದ್ ಕುಲಾಲ್ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Related posts

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya
error: Content is protected !!