23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ ಮೂಲ್ಯ ನಲ್ಲಾರಗುತ್ತು ನಡೆಸಿದರು, ಅಧ್ಯಕ್ಷತೆಯನ್ನು ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಅಧ್ಯಕ್ಷರು ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಿದರು. ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟಕರು ಸ್ಥಾಪಕ ಅಧ್ಯಕ್ಷರು ತುಳುನಾಡು ಒಕ್ಕೂಟ ಬೆಳ್ತಂಗಡಿಯ ಶೈಲೇಶ್ ಆರ್ ಜೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತುಳು ನಾಡು ಒಕ್ಕೂಟ ದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಪ್ರಸಾದ್ ಕುಲಾಲ್ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಉಜಿರೆ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಂದ “ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya
error: Content is protected !!