25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ ಮೂಲ್ಯ ನಲ್ಲಾರಗುತ್ತು ನಡೆಸಿದರು, ಅಧ್ಯಕ್ಷತೆಯನ್ನು ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಅಧ್ಯಕ್ಷರು ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಿದರು. ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟಕರು ಸ್ಥಾಪಕ ಅಧ್ಯಕ್ಷರು ತುಳುನಾಡು ಒಕ್ಕೂಟ ಬೆಳ್ತಂಗಡಿಯ ಶೈಲೇಶ್ ಆರ್ ಜೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತುಳು ನಾಡು ಒಕ್ಕೂಟ ದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಪ್ರಸಾದ್ ಕುಲಾಲ್ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Related posts

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya
error: Content is protected !!