ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಮಂಜುಶ್ರೀ ಸ್ವ-ಸಹಾಯ ಸಂಘದ ಶ್ರೀಮತಿ ಪುಷ್ಪ ರವರ ಮಗನಾದ ಮಂಜುನಾಥ ರವರು ತೀರಾ ಅನಾರೋಗ್ಯದ ಕಾರಣ ಓಡಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ವೀಲ್ ಚೇರ್ ನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸಿದವರು.

ಈ ಸಂದರ್ಭದಲ್ಲಿ ಉಜಿರೆ ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷರು ರಾದ ಪ್ರಶಾಂತ್ ರವರು ಉಪಸಿತರಿದ್ದರು ಮೇಲ್ವಿಚಾರಕಿಯಾದ ಶ್ರೀಮತಿ ವನಿತರವರು ಉಜಿರೆ ಬಿ ಸೇವಾಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು,

Leave a Comment

error: Content is protected !!